Posts

ಕಾರವಾರಶುಕ್ರವಾರ ಕಾರವಾರಕ್ಕೆ ವಿಜಯ ಜ್ಯೋತಿ; ನೌಕಾಪಡೆಯಿಂದ ಸ್ವಾಗತ

Image
ಕಾರವಾರ ಶುಕ್ರವಾರ ಕಾರವಾರಕ್ಕೆ ವಿಜಯ ಜ್ಯೋತಿ; ನೌಕಾಪಡೆಯಿಂದ ಸ್ವಾಗತ © OneIndiaKannada    ಕಾರವಾರ, ಸೆಪ್ಟೆಂಬರ್ 16; 'ಸ್ವರ್ಣಿಮ್ ವಿಜಯ್ ವರ್ಷ'ದ ಅಂಗವಾಗಿ 2020ರ ಡಿಸೆಂಬರ್ 16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿರುವ ಕಾರ್ಯಕ್ರಮಗಳು ಮುಂದುವರಿದಿದೆ. ಈ ವರ್ಷದ ಡಿಸೆಂಬರ್ 16ರಂದು ವಾರ್ಷಿಕೋತ್ಸವ ಸಮಾರಂಭವು ನವದೆಹಲಿಯಲ್ಲಿ ನಡೆಯಲಿದೆ. ಇದರ ಅಂಗವಾಗಿ ದೇಶದಾದ್ಯಂತ ಸಂಚರಿಸುತ್ತಿರಿವ ವಿಜಯ ಜ್ಯೋತಿಯು ಸೆಪ್ಟೆಂಬರ್ 17ರಂದು ಕಾರವಾರಕ್ಕೆ ಆಗಮಿಸಲಿದೆ. 1971ರ ಭಾರತ- ಪಾಕ್ ಯುದ್ಧದಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಸಾಧಿಸಿದ ವಿಜಯದ ಸಂಕೇತವಾಗಿ ಈ ಬಾರಿ 50ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಈ ಯುದ್ಧದಲ್ಲಿ ಹುತಾತ್ಮರಾದವರನ್ನು ಸ್ಮರಿಸಲು, ವಿಜಯಕ್ಕೆ ಕಾರಣರಾದವರಿಗೆ ಗೌರವ ಸಲ್ಲಿಸಲು ಮತ್ತು ವಿಜಯದ ಆಚರಣೆಯ ಸಂಕೇತವಾಗಿ ಭಾರತೀಯ ರಕ್ಷಣಾ ಪಡೆಗಳಿಂದ 'ಸ್ವರ್ಣಿಮ್ ವಿಜಯ್ ವರ್ಷ'ವೆಂದು ಆಚರಿಸಲಾಗುತ್ತಿದೆ. ಒಂದು ವರ್ಷದ ಅವಧಿಯ 'ಸ್ವರ್ಣಿಮ್ ವಿಜಯ್ ವರ್ಷ' ಆಚರಣೆಯ ಕಾರ್ಯಕ್ರಮಗಳಿಗೆ ಡಿಸೆಂಬರ್ 16, 2020ರಂದು ಪ್ರಧಾನಿ ನರೇಂದ್ರ ಮೋದಿ ವಿಜಯ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದ್ದರು. ಈ ವಿಜಯದ ಜ್ಯೋತಿಯು ಭಾರತದ ಉದ್ದಗಲಕ್ಕೆ ಸಂಚರಿಸುತ್ತಿದ್ದು, ಡಿಸೆಂಬರ್ 15ರಂದು ನವದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ತಲುಪಲಿದೆ. ಈ ಜ್ಯೋತಿ ಇದೀಗ...

Karwar Memories

Image
CHERRY MAJU 🚢 The Ship That Got Wrecked Decades Ago 30th June 1980 when ‘Cherry Maju’ was caught in a storm and was grounded at Karwar beach.